ಪತ್ರಕರ್ತರಿಗೆ ಟೀ-ಶರ್ಟ್ ಗಾಗಿ ಪಿಡಿಒಗಳಿಂದ ಹಣ ವಸೂಲಿ…!

ತುಮಕೂರು: ‘ತುಮಕೂರಿನಲ್ಲಿ ದೊಡ್ಡ ಮಟ್ಟದ ಸರ್ಕಾರಿ ಕಾರ್ಯಕ್ರಮಗಳು ಯಾಕಾದರೂ ನಡೆಯುತ್ತವೆಯೋ….? ಎಂಬಷ್ಟರ ಮಟ್ಟಿಗೆ ಜಿಲ್ಲೆಯ ಗ್ರಾಮ ಪಂಚಾಯತ್ ಪಿಡಿಓಗಳು ಕಾರ್ಯದರ್ಶಿಗಳು ರೋಸಿ ಹೋಗಿದ್ದಾರೆಂಬ ಮಾತು ಈಗ ಕೇಳಿಬರುತ್ತಿದೆ. ಯಾವ ಕಾರ್ಯಕ್ರಮ ನಡೆದರೂ ಮೊದಲು ಗ್ರಾ.ಪಂ. […]

ಸಚಿವರ ಸರ್ವಾಧಿಕಾರ ಧೋರಣೆ ಸರಿಯೇ..?

ಸಚಿವರ ಸರ್ವಾಧಿಕಾರ ಧೋರಣೆ ಸರಿಯೇ..? ತುಮಕೂರು- ಕಲ್ಪತರುನಾಡು ತುಮಕೂರು ನಗರದಲ್ಲಿ ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಒಲಂಪಿಕ್ ಸಂಸ್ಥೆ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟಕ್ಕೆ ಸ್ಥಳೀಯ ಮಾಧ್ಯಮ […]

ಗಾಂಜಾ ಸೇವನೆ ಹೆಸರಲ್ಲಿ ವಸೂಲಿಗಿಳಿದ ಕೆಲ ಭ್ರಷ್ಟ ಪೊಲೀಸ್ ಅಧಿಕಾರಿಗಳು

ತುಮಕೂರು- ಗೃಹ ಸಚಿವರ ತವರು ಜಿಲ್ಲೆ ತುಮಕೂರಿನಲ್ಲಿ ಕೆಲ ಭ್ರಷ್ಟ ಪೊಲೀಸ್ ಅಧಿಕಾರಿಗಳು ಗಾಂಜಾ ಸೇವನೆ ಹೆಸರಿನಲ್ಲಿ ಮನಬಂದಂತೆ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಸುದ್ದಿ ವ್ಯಾಪಕವಾಗಿ ಹಬ್ಬಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ […]

ತುಮಕೂರು ASP V/S ASP

ತುಮಕೂರಿನ ಇಬ್ಬರು ASPಗಳ ನಡುವೆ ಕುರ್ಚಿ ಬದಲಾವಣೆಗೆ ತೀವ್ರ ಪೈಪೋಟಿ ನಡೆದಿದೆ. ಹಾಲಿ ASP [1] ಗೋಪಾಲ್ ರವರ ಜಾಗಕ್ಕೆ ASP ಪುರುಷೋತ್ತಮ್ [2] ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ ಎನ್ನಲಾಗುತ್ತಿದೆ. ಇದರಿಂದ […]

ಅಕ್ರಮ ಸಾಗುವಳಿ ಚೀಟಿ ನೀಡಿದ ತಹಶೀಲ್ದಾರ್ ವಿರುದ್ಧ ಲೋಕಾ ಪ್ರಕರಣ ದಾಖಲು

ತುಮಕೂರು: ತಾಲ್ಲೂಕು ಕಛೇರಿಯಲ್ಲಿ ತಹಶೀಲ್ದಾರ್ ಮತ್ತು ವಿಷಯ ನಿರ್ವಾಹಕರುಗಳು ಸೇರಿಕೊಂಡು, ಬಗರ್‌ಹುಕುಂ ಕಮಿಟಿಯಲ್ಲಿ ಮಂಜೂರು ಆಗಿಲ್ಲದಿದ್ದರೂ, ಸರ್ಕಾರಿ ದಾಖಲಾತಿಗಳನ್ನು ಅಕ್ರಮವಾಗಿ ತಿದ್ದಿ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಹೆದ್ದಾರಿ ಬದಿಯ ಮತ್ತು ಅರಣ್ಯ ಪ್ರದೇಶಕ್ಕೆ ಸಂಬಂಧಿಸಿದ […]

ಮಹಾನಗರ ಪಾಲಿಕೆ ಕಾಮಗಾರಿಗಳು : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

ತುಮಕೂರು : ತುಮಕೂರು ಮಹಾನಗರ ಪಾಲಿಕೆಯ ವಿವಿಧ ಅನುದಾನಗಳಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ಕಾಮಗಾರಿಗಳ ಸ್ಥಳಗಳನ್ನು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರು ಭಾನುವಾರ ಪರಿಶೀಲಿಸಿದರು. ನಗರದ ಕ್ಯಾತ್ಸಂದ್ರ ಸಾರ್ವಜನಿಕ ಸ್ಮಶಾನದಲ್ಲಿ ಗ್ಯಾಸ್ ಫರ್ನಸ್ ಚಿತಾಗಾರ ನಿರ್ಮಾಣ, […]

ಬೆಟ್ಟಿಂಗ್ ವಿಚಾರ: ಎಸ್ಪಿ ಸೇರಿ ನಾಲ್ವರು ಪೊಲೀಸ್ ಅಧಿಕಾರಿಗಳ ವಿರುದ್ಧ ಖಾಸಗಿ ದೂರು ದಾಖಲು

ತುಮಕೂರು: ಕಳೆದ ಅಕ್ಟೋಬರ್ ತಿಂಗಳಲ್ಲಿ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆದಿದ್ದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿ ಸಂದರ್ಭದಲ್ಲಿ ಕಬಡ್ಡಿ ಪಂದ್ಯಾವಳಿ ಸಂಬಂಧ ಜಿಲ್ಲಾಧಿಕಾರಿ ಶುಭಕಲ್ಯಾಣ್ ಜತೆ 500 ರೂ. ಬೆಟ್ಟಿಂಗ್ ಕಟ್ಟಿರುವುದಾಗಿ ಬಹಿರಂಗ ಹೇಳಿಕೆ […]

ಕಾರ್ಮಿಕರ ಸಮಸ್ಯೆಗಳಿಗೆ ಕಾನೂನು ಬದ್ಧವಾಗಿ ಸ್ಪಂದಿಸಿ ಕಾರ್ಯನಿರ್ವಹಿಸಲು ಸದಾ ಸಿದ್ಧ: ಜಿ. ಇಬ್ರಾಹಿಂ ಸಾಬ್

ತುಮಕೂರು: ಜಿಲ್ಲೆ ಮೂರು ಲೋಕಸಭಾ ಕ್ಷೇತ್ರ, 11 ವಿಧಾನಸಭಾ ಕ್ಷೇತ್ರ, 10 ತಾಲ್ಲೂಕು ಹೊಂದಿದ್ದರು ಸಹ ಜಿಲ್ಲೆಗೆ ಇಬ್ಬರು ಜಿಲ್ಲಾ ಮಟ್ಟದ ಕಾರ್ಮಿಕ ಅಧಿಕಾರಿಗಳು ಇದ್ದಾರೆ. ಕಾರ್ಮಿಕ ಇಲಾಖೆಯಲ್ಲಿ ಕಾರ್ಮಿಕರಿಗಾಗಿ ಬಹಳಷ್ಟು ಯೋಜನೆಗಳು ಇದ್ದು […]

ತುಮಕೂರು ಕಾರ್ಮಿಕ ಅಧಿಕಾರಿಯಾಗಿ ಇಬ್ರಾಹಿಂ

ತುಮಕೂರು : ತುಮಕೂರು ಕಾರ್ಮಿಕ ಅಧಿಕಾರಿಯಾಗಿ ನ್ಯಾಯಾಲಯದ ಆದೇಶದ ಮೇರೆಗೆ ಈ ಹಿಂದೆ ತುಮಕೂರು ಕಾರ್ಮಿಕ ಅಧಿಕಾರಿಯಾಗಿದ್ದ ಇಬ್ರಾಹಿಂ ಅವರು ಇಂದು ತುಮಕೂರು ಕಾರ್ಮಿಕ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು. ಹಾಲಿ ಕಾರ್ಮಿಕ ಅಧಿಕಾರಿ ತೇಜಾವತಿ […]