ತುಮಕೂರು : ಸರ್ಕಾರದ ಕಾರ್ಯದರ್ಶಿ ಅವರಿಂದ ಯಾವುದೇ ನೋಟಿಸ್ ಬಂದಿಲ್ಲ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣಗೆ ಮುಖ್ಯ ಕಾರ್ಯದರ್ಶಿಯಿಂದ ನೋಟಿಸ್ ಜಾರಿ ಎಂಬ ತಲೆಬರಹದ ಸುದ್ದಿಯನ್ನು ತುಮಕೂರು ವಾಯ್ಸ್ ಪ್ರಕಟಿಸಿತ್ತು ಆ ಸಂಬಂಧ ಜಿಲ್ಲಾಧಿಕಾರಿಯವರು ಪತ್ರಿಕೆಯೊಂದಿಗೆ ಮಾತನಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವರಿಂದ ಯಾವುದೇ ನೋಟಿಸ್ ಬಂದಿಲ್ಲ ಎಂದು ಸ್ವಷ್ಟನೆ ನೀಡಿದ್ದಾರೆ.
ತುಮಕೂರು- ಗೃಹ ಸಚಿವರ ತವರು ಜಿಲ್ಲೆ ತುಮಕೂರಿನಲ್ಲಿ ಕೆಲ ಭ್ರಷ್ಟ ಪೊಲೀಸ್ ಅಧಿಕಾರಿಗಳು ಗಾಂಜಾ ಸೇವನೆ ಹೆಸರಿನಲ್ಲಿ ಮನಬಂದಂತೆ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಸುದ್ದಿ ವ್ಯಾಪಕವಾಗಿ ಹಬ್ಬಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ […]
ತುಮಕೂರು: ಜಿಲ್ಲೆಯಲ್ಲಿ ಕುಡಿಯುವ ನೀರಿನ ವಿಷಯದ ಬಗ್ಗೆ ಚರ್ಚಿಸಲು ತಾಲೋಕ್ ಪಂಚಾಯತ್ ಇಒ ಗಳನ್ನು ಸಭೆಗೆ ಜಿಲ್ಲಾಧಿಕಾರಿಗಳು ಕರೆದರೆ ಯಾರು ಬಂದಿಲ್ಲ ಈ ರೀತಿ ಅಸಹಕಾರ ತೋರುವುದು ಸರಿಯಾದ ಕ್ರಮವಲ್ಲ. ಮುಂದೆ ಇದು ಪುನರಾವರ್ತನೆ […]
ತುಮಕೂರು: ತುಮಕೂರು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾಗಿದ್ದ ಸುಬ್ರಹ್ಮಣ್ಯ ರವರಿಗೆ ಇಲ್ಲಿನ 7ನೇ ಹೆಚ್ಚುವರಿ ಸತ್ರ ನ್ಯಾಯಾಲಯ 5 ವರ್ಷ ಜೈಲು, 2 ಕೋಟಿ 32 ಲಕ್ಷ ರೂ ದಂಡ ವಿಧಿಸಿ ತೀರ್ಪು […]