ತುಮಕೂರು : ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದಂಡಿನ ಶಿವರ ಪೊಲೀಸ್ ಠಾಣೆಯಲ್ಲಿ ಮಂಜುನಾಥ ರೆಡ್ಡಿ, ನವೀನ್ ಹಾಗೂ ನರಸಿಂಹಮೂರ್ತಿ ಎಂಬ ಮೂರು ಮಂದಿ ಯುವಕರ ವಿರುದ್ಧ ಪ್ರಕರಣ ದಾಖಲಾಗಿ, ಆರೋಪಿಗಳಾದ 3 ಮಂದಿಯನ್ನು ದಂಡಿನಶಿವರ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Related Posts
ಡಿ.ಸಿ ಅಧಿಕಾರಿಗಳ ಸಭೆ ಕರೆದರೆ ಯಾರೂ ಬರುವುದಿಲ್ಲವಂತೆ…! ಶುಭ ಕಲ್ಯಾಣ್ ಅಳಲು
- ತುಮಕೂರು ವಾಯ್ಸ್ ಸಂಪಾದಕರು
- July 14, 2025
- 0
ತುಮಕೂರು: ಜಿಲ್ಲೆಯಲ್ಲಿ ಕುಡಿಯುವ ನೀರಿನ ವಿಷಯದ ಬಗ್ಗೆ ಚರ್ಚಿಸಲು ತಾಲೋಕ್ ಪಂಚಾಯತ್ ಇಒ ಗಳನ್ನು ಸಭೆಗೆ ಜಿಲ್ಲಾಧಿಕಾರಿಗಳು ಕರೆದರೆ ಯಾರು ಬಂದಿಲ್ಲ ಈ ರೀತಿ ಅಸಹಕಾರ ತೋರುವುದು ಸರಿಯಾದ ಕ್ರಮವಲ್ಲ. ಮುಂದೆ ಇದು ಪುನರಾವರ್ತನೆ […]
ಗಾಂಜಾ ಸೇವನೆ ಹೆಸರಲ್ಲಿ ವಸೂಲಿಗಿಳಿದ ಕೆಲ ಭ್ರಷ್ಟ ಪೊಲೀಸ್ ಅಧಿಕಾರಿಗಳು
- ತುಮಕೂರು ವಾಯ್ಸ್ ಸಂಪಾದಕರು
- January 6, 2026
- 0
ತುಮಕೂರು- ಗೃಹ ಸಚಿವರ ತವರು ಜಿಲ್ಲೆ ತುಮಕೂರಿನಲ್ಲಿ ಕೆಲ ಭ್ರಷ್ಟ ಪೊಲೀಸ್ ಅಧಿಕಾರಿಗಳು ಗಾಂಜಾ ಸೇವನೆ ಹೆಸರಿನಲ್ಲಿ ಮನಬಂದಂತೆ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಸುದ್ದಿ ವ್ಯಾಪಕವಾಗಿ ಹಬ್ಬಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ […]
ಸರ್ಕಾರದ ಕಾರ್ಯದರ್ಶಿ ಅವರಿಂದ ಯಾವುದೇ ನೋಟಿಸ್ ಬಂದಿಲ್ಲ : ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ತುಮಕೂರು ವಾಯ್ಸ್ ಸಂಪಾದಕರು
- June 21, 2026
- 0
ತುಮಕೂರು : ಸರ್ಕಾರದ ಕಾರ್ಯದರ್ಶಿ ಅವರಿಂದ ಯಾವುದೇ ನೋಟಿಸ್ ಬಂದಿಲ್ಲ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣಗೆ ಮುಖ್ಯ ಕಾರ್ಯದರ್ಶಿಯಿಂದ ನೋಟಿಸ್ ಜಾರಿ ಎಂಬ ತಲೆಬರಹದ ಸುದ್ದಿಯನ್ನು ತುಮಕೂರು ವಾಯ್ಸ್ ಪ್ರಕಟಿಸಿತ್ತು ಆ ಸಂಬಂಧ ಜಿಲ್ಲಾಧಿಕಾರಿಯವರು […]
