ತುಮಕೂರು : ಸರ್ಕಾರದ ಕಾರ್ಯದರ್ಶಿ ಅವರಿಂದ ಯಾವುದೇ ನೋಟಿಸ್ ಬಂದಿಲ್ಲ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣಗೆ ಮುಖ್ಯ ಕಾರ್ಯದರ್ಶಿಯಿಂದ ನೋಟಿಸ್ ಜಾರಿ ಎಂಬ ತಲೆಬರಹದ ಸುದ್ದಿಯನ್ನು ತುಮಕೂರು ವಾಯ್ಸ್ ಪ್ರಕಟಿಸಿತ್ತು ಆ ಸಂಬಂಧ ಜಿಲ್ಲಾಧಿಕಾರಿಯವರು ಪತ್ರಿಕೆಯೊಂದಿಗೆ ಮಾತನಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವರಿಂದ ಯಾವುದೇ ನೋಟಿಸ್ ಬಂದಿಲ್ಲ ಎಂದು ಸ್ವಷ್ಟನೆ ನೀಡಿದ್ದಾರೆ.
ತುಮಕೂರು ; ಜೂಜಾಡುತ್ತಿದ್ದ ಆರೋಪದಡಿ ವ್ಯಕ್ತಿಯೋರ್ನನ್ನು ಠಾಣೆಗೆ ಕರೆತಂದು ವಿಚಾರಣೆ ಮಾಡುವ ಸಂಬಂಧದಲ್ಲಿ 50 ವರ್ಷದ ವ್ಯಕ್ತಿ ಮೃತಪಟ್ಟಿರುವ ಘಟನೆ, ಹುಳಿಯಾರು ಪೊಲೀಸ್ ಠಾಣೆಯಲ್ಲಿ ನಡೆದಿದೆ ನಡೆದಿದೆ. ಸ್ಥಳೀಯ ಜನತೆ ಲಾಕಪ್ ಡೆತ್ ಎಂದು […]
ತುಮಕೂರು : ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದಂಡಿನ ಶಿವರ ಪೊಲೀಸ್ ಠಾಣೆಯಲ್ಲಿ ಮಂಜುನಾಥ ರೆಡ್ಡಿ, ನವೀನ್ ಹಾಗೂ ನರಸಿಂಹಮೂರ್ತಿ ಎಂಬ ಮೂರು ಮಂದಿ ಯುವಕರ ವಿರುದ್ಧ ಪ್ರಕರಣ ದಾಖಲಾಗಿ, ಆರೋಪಿಗಳಾದ 3 ಮಂದಿಯನ್ನು ದಂಡಿನಶಿವರ ಪೊಲೀಸರು […]
ತುಮಕೂರು- ಗೃಹ ಸಚಿವರ ತವರು ಜಿಲ್ಲೆ ತುಮಕೂರಿನಲ್ಲಿ ಕೆಲ ಭ್ರಷ್ಟ ಪೊಲೀಸ್ ಅಧಿಕಾರಿಗಳು ಗಾಂಜಾ ಸೇವನೆ ಹೆಸರಿನಲ್ಲಿ ಮನಬಂದಂತೆ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಸುದ್ದಿ ವ್ಯಾಪಕವಾಗಿ ಹಬ್ಬಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ […]