ಪೊಲೀಸರೇ… ಡಾ.ರಾಧಾಕೃಷ್ಣ ರಸ್ತೆಯನ್ನು ಮುಚ್ಚಿಬಿಡಿ…

ತುಮಕೂರು : ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಿರುವ ನಗರದ ಡಾ.ರಾಧಾಕೃಷ್ಣ ರಸ್ತೆಯಲ್ಲಿ ಸಂಚರಿಸಲು ವಾಹನ ಸವಾರರು, ಪಾದಾಚಾರಿಗಳು ದಿನನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಡಾ.ರಾಧಾಕೃಷ್ಣ ರಸ್ತೆಯನ್ನು ಅಭಿವೃದ್ಧಿಪಡಿಸಿ ಮೊದಲು ಪ್ರಾಯೋಗಿಕ ರಸ್ತೆಯಾಗಿ […]

ತುಮಕೂರು : ಮಹಿಳಾ ಅಧಿಕಾರಿ ದೂರು – ವಕೀಲರೊಬ್ಬರ ವಿರುದ್ಧ 354, 504, 506 ಅಡಿಯಲ್ಲಿ ಪ್ರಕರಣ ದಾಖಲು

ತುಮಕೂರು :  ತುಮಕೂರು ಜಿಲ್ಲಾ ಕೇಂದ್ರ ಸ್ಥಾನದಲ್ಲಿ  ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿಯೊಬ್ಬರು ವಕೀಲರೊಬ್ಬರ ವಿರುದ್ಧ ನಗರದ ಮಹಿಳಾ ಠಾಣೆಯಲ್ಲಿ ದೂರು ನೀಡಿದ ಸಂಬಂಧ  ಮಹಿಳಾ ಪೊಲೀಸ್ ಠಾಣೆಯಲ್ಲಿ 354, 504, 506 ಅಡಿಯಲ್ಲಿ ಪ್ರಕರಣ […]

ಜಿಲ್ಲಾಧ್ಯಂತ ಶಾಂತಿಯುತ ಮತದಾನ : ಲಭ್ಯವಿರುವ ಮಾಹಿತಿ ಪ್ರಕಾರ ಶೇ.77.91

ತುಮಕೂರು : ಲೋಕಸಭಾ ಚುನಾವಣೆ-೨೦೨೪ಕ್ಕೆ ಸಂಬಂಧಿಸಿದಂತೆ ೧೯-ತುಮಕೂರು ಲೋಕಸಭಾ ಕ್ಷೇತ್ರಕ್ಕೆ (ಏಪ್ರಿಲ್ ೨೬ರಂದು) ನಡೆದ ಚುನಾವಣಾ ಮತದಾನವು ಶಾಂತಿಯುತವಾಗಿ ನಡೆದಿದ್ದು, ಬೆಳಿಗ್ಗೆ ೭ ರಿಂದ ಸಂಜೆ ೬ ಗಂಟೆಯವರೆಗೆ ಶೇ.೭೭.೯೧ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. […]

ಮತದಾನ ಮಾಡಲು 12 ಪರ್ಯಾಯ ದಾಖಲೆಗಳು: ಡಿ.ಸಿ

ತುಮಕೂರು: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ ೨೬ರಂದು ಮತದಾನ ನಡೆಯಲಿದ್ದು, ಜಿಲ್ಲೆಯ ಮತದಾರರು ಚುನಾವಣಾ ಗುರುತಿನ ಚೀಟಿ (ಎಪಿಕ್ ಕಾರ್ಡ್) ಹಾಗೂ ಭಾರತ ಚುನಾವಣಾ ಆಯೋಗ ನಿಗಧಿಪಡಿಸಿರುವ ೧೨ […]

ಲೋಕಸಭಾ ಕ್ಷೇತ್ರ : 22,91,260 ಮತದಾರರು – ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್

ತುಮಕೂರು : ತುಮಕೂರು ಲೋಕಸಭಾ ಕ್ಷೇತ್ರ ಚುನಾವಣೆಯನ್ನು ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ತಿಳಿಸಿದ್ದಾರೆ. ೨೨,೯೧,೨೬೦ […]

ಚುನಾವಣಾ ಕಾರ್ಯಕ್ಕೆ ತೆರಳಲು ವಾಹನ ವ್ಯವಸ್ಥೆ : ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್

ತುಮಕೂರು : ಲೋಕಸಭಾ ಸಾರ್ವತ್ರಿಕ ಚುನಾವಣೆ ಕರ್ತವ್ಯಕ್ಕೆ ನೇಮಿಸಿರುವ ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳು ಏಪ್ರಿಲ್26 ರ ಮತದಾನ ದಿನದಂದು ಚುನಾವಣಾ ಕರ್ತವ್ಯಕ್ಕೆ ಸಕಾಲದಲ್ಲಿ ತೆರಳಲು ಅನುವಾಗುವಂತೆ ಆಯಾ ತಾಲ್ಲೂಕು ಕೇಂದ್ರಸ್ಥಾನದಿಂದ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು […]

ಎಲೆ ರಾಂಪುರ ಗ್ರಾಪಂ ಪಿ ಡಿ ಓ ಹಾಗೂ ಅಧ್ಯಕ್ಷ ಲೋಕ ಬಲೆಗೆ

ತುಮಕೂರು: ಅಡಿಕೆ ಪಟ್ಟೆ ತಟ್ಟೆ ತಯಾರಿಸುವ ಕಾರ್ಖಾನೆಗೆ ಎನ್ ಓ ಸಿ  ನೀಡಲು 20 ಸಾವಿರ ರೂ ಲಂಚ ಪಡೆದ ಪಿಡಿಒ ಹಾಗೂ ಅಧ್ಯಕ್ಷರು, ತುಮಕೂರು ಲೋಕಾಯುಕ್ತ ಪೊಲೀಸರು ಬೀಸಿದ ಬಲೆಗೆ ಸಿಕ್ಕಿ ಬಿದ್ದಿರುವ […]

ಕುಂಚಿಟಿಗ ಸಮುದಾಯದ ನಾಯಕತ್ವ ಕ್ಷೀಣಿಸುತ್ತಿದೆ : ಟಿ.ಬಿ.ಜಯಚಂದ್ರ

ತುಮಕೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಎಸ್.ಪಿ. ಮುದ್ದಹನುಮೇಗೌಡ ನಮ್ಮ ಸಮುದಾಯದ ವ್ಯಕ್ತಿ, ದಿವಂಗತ ಲಕ್ಕಪ್ಪ, ಮಲ್ಲಣ್ಣ ಅವರ ನಂತರ ಒಕ್ಕಲಿಗ ಸಮುದಾಯದಿಂದ ಮುದ್ದಹನುಮೇಗೌಡರಿಗೆ ಅವಕಾಶ ದೊರೆತ್ತಿದ್ದು, ಈ ಅವಕಾಶವನ್ನು […]

ತುಮಕೂರಿನಲ್ಲಿ ಶಾಸಕ ಜ್ಯೋತಿಗಣೇಶ್ ಮತಯಾಚನೆ

ತುಮಕೂರು: ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರ ನೇತೃತ್ವದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ ಅವರ ಪರವಾಗಿ ಬುಧವಾರ ನಗರದಲ್ಲಿ ಮತಯಾಚನೆ ಮಾಡಿದರು. ಶ್ರೀರಾಮ ನವಮಿಯ ಶುಭದಿನದಂದು ದೇವರಾಯಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ […]

ಭದ್ರತಾ ಲೋಪ : ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

ತುಮಕೂರು : ನಗರದ ಕುಂಚಿಟಿಗ ಸಮುದಾಯದ ಭವನದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಕಾರ್ಯಕರ್ತರ ಸಭೆಯಲ್ಲಿ ವೇದಿಕೆಗೆ ನುಗ್ಗಿದ ಕೈ ಮಹಿಳಾ ಕಾರ್ಯಕರ್ತೆಯರನ್ನು ಬಂಧಿಸಬೇಕು ಹಾಗೂ ಭದ್ರತೆ ಒದಗಿಸುವಲ್ಲಿ ವಿಫಲರಾಗಿರುವ ಪೊಲೀಸರ ವಿರುದ್ಧ […]