ಚಿಕ್ಕನಾಯಕನಹಳ್ಳಿ, ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

ತುಮಕೂರು : ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ತಹಶೀಲ್ದಾರ್ ರವರು ಗೋಡೆಕೆರೆ ಗ್ರಾಮದ ವ್ಯಕ್ತಿ ಒಬ್ಬರಿಂದ 30,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ತುಮಕೂರು ಲೋಕಾಯುಕ್ತ ಡಿವೈಎಸ್ ಪಿ ರಾಮಕೃಷ್ಣ ಹಾಗೂ ಉಮಾಶಂಕರ್ ನೇತೃತ್ವದಲ್ಲಿ ನಡೆದ ಕಾರ್ಯಚರಣೆ .
ಲೋಕಾಯುಕ್ತ ಅಧಿಕಾರಿಗಳಿಂದ ಮುಂದುವರಿದ ತನಿಖೆ.